ಶನಿವಾರ, 14 ಮಾರ್ಚ್ 2026
×
ADVERTISEMENT

ಅಯೋಧ್ಯೆ: ‘ರಾಜಾ ರಾಮ’ ಮೂರ್ತಿ ಪ್ರತಿಷ್ಠಾಪನೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಉಪಸ್ಥಿತಿ
Published : 5 ಜೂನ್ 2025, 13:25 IST
Last Updated : 5 ಜೂನ್ 2025, 13:25 IST
ADVERTISEMENT
ಫಾಲೋ ಮಾಡಿ
Comments
ಈ ವರ್ಷದ ಗಂಗಾ ದಶಹರವು ಪವಿತ್ರವಷ್ಟೇ ಅಲ್ಲ ಐತಿಹಾಸಿಕ ಮಹತ್ವವನ್ನೂ ಹೊಂದಿದೆ. 500 ವರ್ಷಗಳ ಸುದೀರ್ಘ ಹೋರಾಟದ ನಂತರ ‘ರಾಜಾ ರಾಮ‘ ಸ್ವರೂಪದ ರಾಮ ದೇವರ ಪ್ರಾಣ ಪ್ರತಿಷ್ಠಾಪನೆಯನ್ನು ಅಯೋಧ್ಯೆಯ ಭವ್ಯ ಮಂದಿರದಲ್ಲಿ ನೆರವೇರಿಸಲಾಗಿದೆ
ಮಹಂತ ರಘುವರ ಶರಣ ರಸಿಕ ನಿವಾಸ ದೇವಸ್ಥಾನದ ಮುಖ್ಯ ಅರ್ಚಕ
ಗಂಗಾ ದಶಹರದಂದು ನೆರವೇರಿಸಲಾಗುವ ಯಾವುದೇ ಕಾರ್ಯದಿಂದ ಹಲವು ಪಟ್ಟು ಪ್ರತಿಫಲ ಲಭಿಸುತ್ತದೆ ಎಂಬ ನಂಬಿಕೆ ಇದೆ. ಇದೇ ಕಾರಣಕ್ಕೆ ಈ ದಿನವೇ ‘ರಾಜಾ ರಾಮ’ನ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ಟ್ರಸ್ಟ್‌ ನಿರ್ಧರಿಸಿರಬಹುದು
ಪಂಡಿತ ಕಲ್ಕಿ ರಾಮ ಅಯೋಧ್ಯೆ ಮೂಲದ ವಿದ್ವಾಂಸ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT