<p class="title"><strong>ನವದೆಹಲಿ:</strong> ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿ, ಅವಧಿಪೂರ್ವ ಬಿಡುಗಡೆಯನ್ನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಅಕ್ಟೋಬರ್ 17ಕ್ಕೆ ಮುಂದೂಡಿತು.</p>.<p class="title">ಸಮಯದ ಕೊರತೆಯಿಂದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರಿದ್ದ ನ್ಯಾಯಪೀಠ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲಿಲ್ಲ.ನಳಿನಿ ಸೇರಿ ಏಳು ಅಪರಾಧಿಗಳು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದು, 23 ವರ್ಷದಿಂದ ಜೈಲಿನಲ್ಲಿದ್ದಾರೆ.</p>.<p>ತಮಿಳುನಾಡು ಸರ್ಕಾರ ಅವಧಿಪೂರ್ವದಲ್ಲಿ ಬಿಡುಗಡೆ ಮಾಡುವುದರ ಪರವಾಗಿದ್ದು, ಪ್ರಕರಣದ ಏಳು ಅಪರಾಧಿಗಳ ಕ್ಷಮಾದಾನ ಅರ್ಜಿ ಕುರಿತು ಸಂವಿಧಾನದ 161ನೇ ವಿಧಿಯಡಿ ದತ್ತವಾಗಿರುವ ಅಧಿಕಾರ ಬಳಸಿ ತೀರ್ಮಾನಿಸಬೇಕು ಎಂದು ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು.</p>.<p>ಅಲ್ಲದೆ, ಈ ಸಂಬಂಧ ಎರಡು ಪ್ರತ್ಯೇಕ ಪ್ರಮಾಣಪತ್ರಗಳನ್ನು ಸೆ. 9, 2018ರಲ್ಲಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿ, ಅವಧಿಪೂರ್ವ ಬಿಡುಗಡೆಯನ್ನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಅಕ್ಟೋಬರ್ 17ಕ್ಕೆ ಮುಂದೂಡಿತು.</p>.<p class="title">ಸಮಯದ ಕೊರತೆಯಿಂದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರಿದ್ದ ನ್ಯಾಯಪೀಠ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲಿಲ್ಲ.ನಳಿನಿ ಸೇರಿ ಏಳು ಅಪರಾಧಿಗಳು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದು, 23 ವರ್ಷದಿಂದ ಜೈಲಿನಲ್ಲಿದ್ದಾರೆ.</p>.<p>ತಮಿಳುನಾಡು ಸರ್ಕಾರ ಅವಧಿಪೂರ್ವದಲ್ಲಿ ಬಿಡುಗಡೆ ಮಾಡುವುದರ ಪರವಾಗಿದ್ದು, ಪ್ರಕರಣದ ಏಳು ಅಪರಾಧಿಗಳ ಕ್ಷಮಾದಾನ ಅರ್ಜಿ ಕುರಿತು ಸಂವಿಧಾನದ 161ನೇ ವಿಧಿಯಡಿ ದತ್ತವಾಗಿರುವ ಅಧಿಕಾರ ಬಳಸಿ ತೀರ್ಮಾನಿಸಬೇಕು ಎಂದು ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು.</p>.<p>ಅಲ್ಲದೆ, ಈ ಸಂಬಂಧ ಎರಡು ಪ್ರತ್ಯೇಕ ಪ್ರಮಾಣಪತ್ರಗಳನ್ನು ಸೆ. 9, 2018ರಲ್ಲಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>