ಉಪರಾಷ್ಟ್ರಪತಿ ಜಗದೀಪ್ಧನ್ಕರ್ ಅವರ ಉಪಸ್ಥಿತಿಯಲ್ಲಿ ಶನಿವಾರ ಇಲ್ಲಿ ದೀನ್ ದಯಾಳ್ ಉಪಾಧ್ಯಾಯ ಕುರಿತ ಐದು ಸಂಪುಟ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 1964ರಲ್ಲಿ ಚೀನಾ ಮೊದಲ ಪರಮಾಣು ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ದೀನ್ ದಯಾಳ್ ಉಪಾಧ್ಯಾಯ ಅವರು ಭಾರತ ಪರಮಾಣು ಪರೀಕ್ಷೆ ನಡೆಸುವುದರ ಪರವಾಗಿ ಮಾತನಾಡಿದ ಮೊದಲ ವ್ಯಕ್ತಿಯಾಗಿದ್ದರು ಎಂದರು.