ಹರಿಯಾಣ ಮುಖ್ಯಮಂತ್ರಿ ಮನೋಹರಲಾಲ್ ಖಟ್ಟರ್, ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಕೆ.ಲಕ್ಷ್ಮಣ್ ಮತ್ತು ಕಾರ್ಯದರ್ಶಿ ಆಶಾ ಲಾಕ್ರ ಅವರನ್ನು ಮಧ್ಯಪ್ರದೇಶದ ಜವಾಬ್ದಾರಿ ನಿಭಾಯಿಸಲಿದ್ದರೆ, ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ, ಕೇಂದ್ರ ಸಚಿವ ಸರ್ವಾನಂದ ಸೋನೊವಾಲ್ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ದುಶ್ವಂತ್ ಕುಮಾರ್ ಗೌತಮ್ ಅವರಿಗೆ ಛತ್ತೀಸಗಢದ ಜವಾಬ್ದಾರಿ ನೀಡಲಾಗಿದೆ.