‘ಜಮ್ಮು ಕಾಶ್ಮೀರದ ರಜೌರಿಯಲ್ಲಿ ನಡೆದ ಉಗ್ರರ ದಾಳಿಯಿಂದಾಗಿ, ಇಬ್ಬರು ಮಕ್ಕಳು ಸಹಿತ 6 ಮಂದಿಯ ಸಾವಿಗೀಡಾಗಿರುವ ಹಾಗೂ 15 ಮಂದಿ ಗಾಯಗೊಂಡಿರುವ ಘಟನೆ ಭಾರೀ ನೋವು ತಂದಿದೆ. ಈ ಹೀನಾಯ ಕೃತ್ಯವನ್ನು ಅದರಲ್ಲೂ ರಾಜ್ಯದ ಕಾಶ್ಮೀರಿ ಪಂಡಿತರ ವಿರುದ್ಧ ನಡೆದ ದಾಳಿಯನ್ನು ನಾವು ಖಂಡಿಸುತ್ತೇವೆ‘ ಎಂದು ಅವರು ಹೇಳಿದ್ದಾರೆ.