<p><strong>ನವದೆಹಲಿ: </strong>ನೂತನ ಕೃಷಿ ಮಸೂದೆಗಳ ಕುರಿತು ಚರ್ಚೆನಡೆಸುವಂತೆ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ಪಟ್ಟು ಹಿಡಿದ ಕಾರಣ ರಾಜ್ಯಸಭೆ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.</p>.<p>ದಿನದ ಕಲಾಪ ಆರಂಭಗೊಂಡ ನಂತರ, ಪ್ರತಿಪಕ್ಷಗಳಿಂದ ಗದ್ದಲ ಶುರುವಾದಾಗ ಬೆಳಿಗ್ಗೆ 10.30ರವರೆಗೆ ಮುಂದೂಡಲಾಯಿತು. ನಂತರದಲ್ಲಿ 11.30ರವರೆಗೆ ಕಲಾಪವನ್ನು ಮುಂದೂಡಲಾಯಿತು. ಮತ್ತೆ ಕಲಾಪ ಆರಂಭಗೊಂಡರೂ, ವಿಪಕ್ಷಗಳು ಪಟ್ಟು ಸಡಿಲಿಸದ ಕಾರಣ ಸದನವನ್ನು ಮತ್ತೆ ಮಧ್ಯಾಹ್ನ 12.30 ರವರೆಗೆ ಮುಂದೂಡಲಾಯಿತು.</p>.<p>ಮಧ್ಯಾಹ್ನ 12.30ಕ್ಕೆ ಸದನದ ಕಲಾಪ ಪುನಃ ಆರಂಭಗೊಂಡಿತು. ಆಗ, ವಿರೋಧ ಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಉಪಸಭಾಪತಿ ಹರಿವಂಶ್ ಅವರ ಪೀಠದ ಮುಂದೆ ಸೇರಿದರು. ಆಗ, ಅವರು ದಿನದ ಮಟ್ಟಿಗೆ ಸದನವನ್ನು ಮುಂದೂಡಿ ರೂಲಿಂಗ್ ನೀಡಿದರು.</p>.<p><strong>ಇವನ್ನೂ ಓದಿ...</strong></p>.<p><strong><a href="https://www.prajavani.net/india-news/covid-19-over-160-doctors-killed-due-to-virus-in-country-801726.html" target="_blank">ಕೋವಿಡ್: ದೇಶದಲ್ಲಿ 160ಕ್ಕೂ ಹೆಚ್ಚು ವೈದ್ಯರು ಸಾವು</a></strong></p>.<p><strong><a href="https://www.prajavani.net/india-news/india-showing-declining-trend-of-covid-19-cases-since-last-4-months-says-govt-801722.html" target="_blank">ನಾಲ್ಕು ತಿಂಗಳಿನಿಂದ ಕೋವಿಡ್ ಪ್ರಕರಣಗಳಲ್ಲಿ ಇಳಿಕೆ: ಕೇಂದ್ರ ಸರ್ಕಾರ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ನೂತನ ಕೃಷಿ ಮಸೂದೆಗಳ ಕುರಿತು ಚರ್ಚೆನಡೆಸುವಂತೆ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ಪಟ್ಟು ಹಿಡಿದ ಕಾರಣ ರಾಜ್ಯಸಭೆ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.</p>.<p>ದಿನದ ಕಲಾಪ ಆರಂಭಗೊಂಡ ನಂತರ, ಪ್ರತಿಪಕ್ಷಗಳಿಂದ ಗದ್ದಲ ಶುರುವಾದಾಗ ಬೆಳಿಗ್ಗೆ 10.30ರವರೆಗೆ ಮುಂದೂಡಲಾಯಿತು. ನಂತರದಲ್ಲಿ 11.30ರವರೆಗೆ ಕಲಾಪವನ್ನು ಮುಂದೂಡಲಾಯಿತು. ಮತ್ತೆ ಕಲಾಪ ಆರಂಭಗೊಂಡರೂ, ವಿಪಕ್ಷಗಳು ಪಟ್ಟು ಸಡಿಲಿಸದ ಕಾರಣ ಸದನವನ್ನು ಮತ್ತೆ ಮಧ್ಯಾಹ್ನ 12.30 ರವರೆಗೆ ಮುಂದೂಡಲಾಯಿತು.</p>.<p>ಮಧ್ಯಾಹ್ನ 12.30ಕ್ಕೆ ಸದನದ ಕಲಾಪ ಪುನಃ ಆರಂಭಗೊಂಡಿತು. ಆಗ, ವಿರೋಧ ಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಉಪಸಭಾಪತಿ ಹರಿವಂಶ್ ಅವರ ಪೀಠದ ಮುಂದೆ ಸೇರಿದರು. ಆಗ, ಅವರು ದಿನದ ಮಟ್ಟಿಗೆ ಸದನವನ್ನು ಮುಂದೂಡಿ ರೂಲಿಂಗ್ ನೀಡಿದರು.</p>.<p><strong>ಇವನ್ನೂ ಓದಿ...</strong></p>.<p><strong><a href="https://www.prajavani.net/india-news/covid-19-over-160-doctors-killed-due-to-virus-in-country-801726.html" target="_blank">ಕೋವಿಡ್: ದೇಶದಲ್ಲಿ 160ಕ್ಕೂ ಹೆಚ್ಚು ವೈದ್ಯರು ಸಾವು</a></strong></p>.<p><strong><a href="https://www.prajavani.net/india-news/india-showing-declining-trend-of-covid-19-cases-since-last-4-months-says-govt-801722.html" target="_blank">ನಾಲ್ಕು ತಿಂಗಳಿನಿಂದ ಕೋವಿಡ್ ಪ್ರಕರಣಗಳಲ್ಲಿ ಇಳಿಕೆ: ಕೇಂದ್ರ ಸರ್ಕಾರ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>