ಈ ಕುರಿತು ಮಾಹಿತಿ ನೀಡಿದ ಮಿಲಿಂದ್, ‘ಸ್ಥಳೀಯ ಆಡಳಿತವು ಬುಧವಾರ ಶಾಂತಿ ಸಮಿತಿ ಸಭೆಯನ್ನು ಏರ್ಪಡಿಸಿತ್ತು. ಇದರಲ್ಲಿ ಎಲ್ಲ ಸಮುದಾಯಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಎಲ್ಲರ ಒಪ್ಪಿಗೆಯೊಂದಿಗೆ ಏಪ್ರಿಲ್ 10ರಂದು ವಿಧಿಸಲಾಗಿದ್ದ ಎಲ್ಲ ನಿರ್ಬಂಧಗಳನ್ನು ಮತ್ತು ಕರ್ಫ್ಯೂವನ್ನು ಹಿಂಪಡೆಯಲಾಗಿದೆ’ ಎಂದರು.