ಬುಡಕಟ್ಟು ಜನಾಂಗದ ನೇತಾರರನ್ನು ಕಡೆಗಣಿಸಲಾಗುತ್ತಿದೆ ಮತ್ತು ಕಾಂಗ್ರೆಸ್ ನಮ್ಮನ್ನು ಪರಿಗಣಿಸುತ್ತಿಲ್ಲ. ಅವರು ಹೇಳುವುದು ಒಂದು ಮಾಡುವುದು ಇನ್ನೊಂದು. ಬುಡಕಟ್ಟು ಜನರ, ಹಿಂದುಳಿದ ವರ್ಗದವರ ಮತ್ತು ಬಡವರ ಹಿತಾಸಕ್ತಿಯನ್ನು ಕಾಂಗ್ರೆಸ್ ಕಡೆಗಣಿಸಿದೆ.ನಾನೊಬ್ಬ ಬುಡಕಟ್ಟು ಜನಾಂಗದ ನೇತಾರನಾಗಿ ನನಗೆ ದುಃಖವಾಗುತ್ತಿದೆ.ಮುಖ್ಯಮಂತ್ರಿ ರಮಣ್ ಸಿಂಗ್ ಅವರು ಬುಡಕಟ್ಟು ಮತ್ತು ಹಿಂದುಳಿದ ಜನರ ಅಭಿವೃದ್ದಿಗಾಗಿ ಉತ್ತಮ ಕೆಲಸ ಮಾಡುತ್ತಿದ್ದು ಅದರಿಂದ ಪ್ರಭಾವಿತನಾಗಿ ನಾನು ಬಿಜೆಪಿ ಸೇರಿದೆ.ಕಾಂಗ್ರೆಸ್ನಲ್ಲಿ ಉಸಿರುಗಟ್ಟುತ್ತಿತ್ತು. ಇದೊಂಥರಾ ಘರ್ ವಾಪಸಿ ಆದಂತೆ ಎಂದಿದ್ದಾರೆ ಉಕೆ.