ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಉಗ್ರ ರಾಣಾ ಗಡೀಪಾರಿಗೆ ಒಪ್ಪಿಗೆ ಭಾರತಕ್ಕೆ ಸಿಕ್ಕ ದೊಡ್ಡ ಜಯ: ವಕೀಲ ಉಜ್ವಲ್ ನಿಕಮ್

Published : 25 ಜನವರಿ 2025, 6:36 IST
Last Updated : 25 ಜನವರಿ 2025, 6:36 IST
ಫಾಲೋ ಮಾಡಿ
Comments
ಇದೊಂದು ನ್ಯಾಯಾಂಗ ಪ್ರಕ್ರಿಯಾಗಿದ್ದು ಇಂತಹ ನ್ಯಾಯಾಂಗ ಪ್ರಕ್ರಿಯೆಗಳು ನಡೆಯುತ್ತಲೇ ಇರುತ್ತವೆ. ಈಗ ನೀರವ್ ಮೋದಿ, ದಾವೂದ್‌ ಸೇರಿದಂತೆ ಮುಂತಾದವರನ್ನು ನ್ಯಾಯಾಂಗ ಪ್ರಕ್ರಿಯೆಗೆ ಒಳಪಡಿಸಬೇಕಿದೆ.
ಸಂಜಯ್ ರಾವುತ್, ಶಿವಸೇನಾ(ಯುಬಿಟಿ) ಸಂಸದ
ತಹವ್ವುರ್ ಹುಸೇನ್ ರಾಣಾ 26/11 ಮುಂಬೈ ದಾಳಿಯ ಪ್ರಮುಖ ಆರೋಪಿ. ಆರೋಪಿಯನ್ನು ಗಡೀಪಾರು ಮಾಡಲು ಒಪ್ಪಿರುವುದು ಭಾರತ ಸರ್ಕಾರಕ್ಕೆ ಸಿಕ್ಕ ದೊಡ್ಡ ಗೆಲುವು. ಅವರು ವಾಪಸ್ ಬಂದ ಮೇಲೆ ಪ್ರಕರಣದ ತನಿಖೆಗೆ ಹೆಚ್ಚಿನ ಮಾಹಿತಿ ಸಿಗಲಿದೆ.
ನರೇಶ್ ಮ್ಹಾಸ್ಕೆ, ಶಿವಸೇನಾ(ಶಿಂದೆ ಬಣ) ಸಂಸದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT