ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಎಸ್‌ಆರ್‌ಸಿಪಿ ಸೇರಿದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು

Published 28 ಡಿಸೆಂಬರ್ 2023, 20:01 IST
Last Updated 28 ಡಿಸೆಂಬರ್ 2023, 20:01 IST
ಅಕ್ಷರ ಗಾತ್ರ

ಅಮರಾವತಿ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅಂಬಟಿ ರಾಯುಡು ಅವರು, ಆಂಧ್ರ ಪ್ರದೇಶದ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ ರೆಡ್ಡಿ ಸಮ್ಮುಖದಲ್ಲಿ ಅಂಬಟಿ ತಿರುಪತಿ ರಾಯುಡು ವೈಎಸ್‌ಆರ್‌ಸಿಪಿ ಸೇರಿದ್ದಾರೆ ಎಂದು ಪಕ್ಷವು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದೆ. ಉಪ ಮುಖ್ಯಮಂತ್ರಿ ಕೆ. ನಾರಾಯಣ ಸ್ವಾಮಿ ಮತ್ತು ರಾಜಂಪೇಟೆ ಸಂಸದ ಆರ್. ಮಿಥುನ್ ರೆಡ್ಡಿ ಈ ಸಂದರ್ಭ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT