ನಗರದಲ್ಲಿ ನಡೆದ ಸಾಹಿತ್ಯ ಸಮಾರಂಭದಲ್ಲಿ ಮಾತನಾಡಿದ ಅವರು, ‘ಅವರು (ಪ್ರತಿಪಕ್ಷಗಳು) ಸಕಾರಾತ್ಮಕವಾಗಿ ಏನನ್ನೂ ಹೇಳುವುದಿಲ್ಲ. ಬದಲಾಗಿ ದೇಶದಲ್ಲಿ ನಕಾರಾತ್ಮಕ ಮನಸ್ಥಿತಿಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿವೆ. ಸರ್ಜಿಕಲ್ ಸ್ಟ್ರೈಕ್ ಅನ್ನು ಪ್ರಶಂಸಿಸುವ ಬದಲು ದಾಳಿಯ ಬಗ್ಗೆ ಪುರಾವೆಗಳನ್ನು ಕೇಳುವುದು ಎಷ್ಟು ಸರಿ’ ಎಂದು ಭೈರಪ್ಪ ಪ್ರಶ್ನಿಸಿದ್ದಾರೆ.