‘ಇದೇ ಮಾರ್ಗದ 15ನೇ ಮೈಲಿಯಲ್ಲಿ ಯಾರಾದರೂ ಪ್ರವಾಸಿಗರು ಸಿಲುಕಿಕೊಂಡಿದ್ದಾರೆಯೇ ಎಂದು ಪರೀಕ್ಷಿಸಲು ಇಂದು(ಬುಧವಾರ) ಬೆಳಿಗ್ಗೆಯಿಂದಲೇ ರಕ್ಷಣಾ ಕಾರ್ಯಾಚರಣೆ ನಡೆಸಿದ್ದೇವೆ. ಕಾರ್ಯಾಚರಣೆ ನಡೆಯತ್ತಿದ್ದು, ಮುಗಿದ ತಕ್ಷಣ ವರದಿ ನೀಡಲಾಗುವುದು’ ಎಂದು ಪೂರ್ವ ಸಿಕ್ಕಿಂನ ಜಿಲ್ಲಾಧಿಕಾರಿ ತುಷಾರ್ ನಿಖಾನೆ ದೂರವಾಣಿಯ ಮೂಲಕ ತಿಳಿಸಿದ್ದಾರೆಂದು ಪಿಟಿಐ ವರದಿ ಮಾಡಿದೆ.