ಆದರೆ, ಚಿಂಚ್ವಾಡ್ ಕ್ಷೇತ್ರದ ಬಿಜೆಪಿ ಶಾಸಕ ಲಕ್ಷ್ಮಣ್ ಜಗತಾಪ್ ಹಾಗೂ ಎನ್ ಸಿಪಿ ಸಂಸದ ಡಾ.ಅಮೋಲ್ ಕೋಲ್ಹೆ ಅವರು ಈಗ ಮತ್ತೆ ಲಾಕ್ಡೌನ್ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ, ಜನರಿಗೆ ಆರೋಗ್ಯ ಸೇವೆಗಳನ್ನು ಹೆಚ್ಚಿಸಬೇಕು ಹಾಗೂ ಹೆಚ್ಚು ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.