ಅಗತ್ಯ ವಸ್ತುಗಳ ಬೆಲೆ ಹೆಚ್ಚಳಕ್ಕೆ ಕೇಂದ್ರದ ವಿರುದ್ಧ ಕಿಡಿಕಾರಿರುವ ಅವರು, ‘ರೈತರು, ನೌಕರರು ಮತ್ತು ಕಾರ್ಮಿಕ ವರ್ಗದವರನ್ನು ಆರ್ಥಿಕ ಸಂಕಷ್ಟಕ್ಕೆ ದೂಡಲಾಗುತ್ತಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ ಕೆಲವು ಉದ್ಯಮಿ ಸ್ನೇಹಿತರು ಮತ್ತಷ್ಟು ಶ್ರೀಮಂತರಾಗುತ್ತಿದ್ದಾರೆ. ಬಡವರ ಆಸ್ತಿಯು ಪ್ರಧಾನಿ ಅವರ ಸ್ನೇಹಿತರಿಗೆ ವರ್ಗಾವಣೆಯಾಗುತ್ತಿದೆ’ ಎಂದು ದೂರಿದ್ದಾರೆ.