ಡಿಎಲ್ಎಫ್ ಮತ್ತು ಓಂಕಾರೇಶ್ವರ ಪ್ರಾಪರ್ಟೀಸ್ ಮೂಲಕಗುರುಗ್ರಾಮದಲ್ಲಿ ಅಕ್ರಮ ಭೂ ಖರೀದಿ ಹಾಗೂ ವಾದ್ರಾ ಅವರ ಕಂಪೆನಿಯಾದ ಸ್ಕೈ ಲೈಟ್ ಹಾಸ್ಪಿಟಾಲಿಟಿಮೂಲಕ ಅಕ್ರಮ ಹಣ ವರ್ಗಾವಣೆ ಮತ್ತು ವಿದೇಶಗಳಲ್ಲಿ ಅಕ್ರಮ ಆಸ್ತಿ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದೆ ಎಂದು ಇ.ಡಿಯ ಉನ್ನತ ಮೂಲಗಳು ತಿಳಿಸಿವೆ.