‘ಅಂತಿಮ ವರದಿಯು 2023ರ ಜೂನ್ನಲ್ಲಿಯೇ ಸಿದ್ಧವಾಗಿತ್ತು ಎಂದು ತೆಲಂಗಾಣ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ದೌರ್ಜನ್ಯದಿಂದಾಗಿ ರೋಹಿತ್ ವೇಮುಲ ಸಾವಾಗಿದ್ದು, ಇದು ಬಿಜೆಪಿಯ ದಲಿತ ವಿರೋಧಿ ಮನಃಸ್ಥಿತಿಯನ್ನು ತೋರಿಸುತ್ತದೆ. ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷವು ವೇಮುಲ ಕುಟುಂಬದ ಜೊತೆ ನಿಲ್ಲಲಿದೆ’ ಎಂದರು.