‘ಬಿಕ್ಕಟ್ಟನ್ನು ರಾಜ್ಯಪಾಲರು ಬಗೆಹರಿಸಬೇಕು ಎಂದು ನಾವು ಬಯಸುತ್ತೇವೆ. ರಾಜ್ಯಪಾಲರು ಮುಖ್ಯಮಂತ್ರಿ ಜತೆ ಮಾತನಾಡಿ, ಬಿಕ್ಕಟ್ಟನ್ನು ಪರಿಹರಿಸಿಕೊಂಡರೆ ನಾವು ಅದನ್ನು ಶ್ಲಾಘಿಸುತ್ತೇವೆ. ರಾಜ್ಯಪಾಲರು ಮುಖ್ಯಮಂತ್ರಿಯನ್ನು ಮಾತುಕತೆಗೆ ಆಹ್ವಾನಿಸಿ ಚರ್ಚೆ ನಡೆಸಲಿ’ ಎಂದು ಹೇಳಿತು. ಅರ್ಜಿ ವಿಚಾರಣೆಯನ್ನು ಇದೇ ತಿಂಗಳ 11ಕ್ಕೆ ನಿಗದಿಪಡಿಸಿತು.