‘ಈ ಅಭಿಯಾನವು ನಮಗೆ ಹಲವು ಪಾಠಗಳನ್ನು ಕಲಿಸಿದೆ. ಸ್ವಚ್ಛ ರಾಜಕಾರಣದ ಮಾರ್ಗವನ್ನು ತೋರಿಸಿದೆ. ಇದು ಯಶಸ್ವಿಯಾಗಿದೆ. ರಾಜಸ್ಥಾನದ 181 ಜನರು ತಲಾ ₹ 1ಲಕ್ಷಕ್ಕೂ ಹೆಚ್ಚಿನ ದೇಣಿಗೆ ನೀಡಿದ್ದಾರೆ. ಹರಿಯಾಣ (73), ಪಂಜಾಬ್ (38), ಮಹಾರಾಷ್ಟ್ರ (31), ಬಿಹಾರದ 28 ಜನರು ₹1 ಲಕ್ಷಕ್ಕೂ ಹೆಚ್ಚಿನ ದೇಣಿಗೆ ನೀಡಿದ್ದರೆ, ಕರ್ನಾಟಕದಿಂದ 11 ಜನರು ಕೊಟ್ಟಿದ್ದಾರೆ’ ಎಂದು ಹೇಳಿದ್ದಾರೆ.