ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ರಾಜ್ಯಸಭಾ ಚುನಾವಣೆ: ಅಶ್ವಿನಿ ವೈಷ್ಣವ್, ಮುರುಗನ್, ನಡ್ಡಾ ಕಣಕ್ಕೆ

ಕಾಂಗ್ರೆಸ್‌ ತೊರೆದಿದ್ದ ಅಶೋಕ್ ಚವ್ಹಾಣ್, ಮಿಲಿಂದ್‌ ದೇವರಾ ನಾಮಪತ್ರ ಸಲ್ಲಿಕೆ
Published : 15 ಫೆಬ್ರುವರಿ 2024, 14:10 IST
Last Updated : 15 ಫೆಬ್ರುವರಿ 2024, 14:10 IST
ಫಾಲೋ ಮಾಡಿ
Comments
ಬಿಜೆಪಿಯಿಂದ ಎಂಟನೇ ಅಭ್ಯರ್ಥಿ ಅಖಾಡಕ್ಕೆ
ಉತ್ತರ ಪ್ರದೇಶದಿಂದ ರಾಜ್ಯಸಭೆಯ 10 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯು ರಂಗೇರಿದೆ. ಈಗಾಗಲೇ ಏಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದ ಬಿಜೆಪಿಯು ಎಂಟನೇ ಅಭ್ಯರ್ಥಿಯನ್ನಾಗಿ ಸಮಾಜವಾದಿ ಪಕ್ಷದ ಮಾಜಿ ಮುಖಂಡನನ್ನು ಗುರುವಾರ ಅಖಾಡಕ್ಕಿಳಿಸಿದೆ. ಸಮಾಜವಾದಿ ಪಕ್ಷ ಮೂವರನ್ನು ತನ್ನ ಅಭ್ಯರ್ಥಿಗಳನ್ನಾಗಿ ಸ್ಪರ್ಧೆಗಿಳಿಸಿದೆ. ಸಮಾಜವಾದಿ ಪಕ್ಷದ ಮಾಜಿ ಮುಖಂಡ 2019ರಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಸಂಜಯ್ ಸೇಠ್ ಬಿಜೆಪಿಯ 8ನೇ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿದ್ದು ಒಂದು ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT