‘ಬಿವಿಜಿ ಕಂಪನಿಯವರು ಆರ್ಎಸ್ಎಸ್ ಮುಖಂಡರನ್ನು ಭೇಟಿ ಮಾಡಿ, ಉದಯ್ಪುರದಲ್ಲಿರುವ ಪ್ರತಾಪ್ ಗೌರವ್ ಕೇಂದ್ರದ ಅಭಿವೃದ್ಧಿಗಾಗಿ ಸಿಎಸ್ಆರ್ ಫಂಡ್ನಿಂದ ಹಣ ನೀಡುವುದಾಗಿ ಹೇಳಿದ್ದರು. ಕೇಂದ್ರಕ್ಕೆ ಒಮ್ಮೆ ಭೇಟಿ ನೀಡುವಂತೆ ಆರ್ಎಸ್ಎಸ್ ಮುಖಂಡರು ಕಂಪನಿಯವರನ್ನು ಕೇಳಿಕೊಂಡಿದ್ದರು. ಆದರೆ, ಗೊತ್ತುಪಡಿಸಿದ್ದ ದಿನಾಂಕದಂದು ಕಂಪನಿಯವರು ಕೇಂದ್ರಕ್ಕೆ ಭೇಟಿ ನೀಡಿರಲಿಲ್ಲ. ಹಾಗಾಗಿ, ಇಲ್ಲ ಸಿಎಸ್ಆರ್ ಫಂಡಿನ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಆರ್ಎಸ್ಎಸ್ ಪ್ರಕಟಣೆಯಲ್ಲಿ ತಿಳಿಸಿದೆ.