<p><strong>ನವದೆಹಲಿ:</strong> ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರನ್ನು ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗವೊಂದು ದೆಹಲಿಯಲ್ಲಿ ಮಂಗಳವಾರ ಭೇಟಿ ಮಾಡಿದೆ.</p><p>ಹೊಸಬಾಳೆ ಅವರೊಂದಿಗೆ ನಿಯೋಗ ಒಂದು ಗಂಟೆ ಕಾಲ ಚರ್ಚೆ ನಡೆಸಿದೆ ಎಂದು ತಿಳಿದು ಬಂದಿದೆ.</p><p>ಚೀನಾದ ಮನವಿ ಮೇರೆಗೆ ಈ ಸಭೆಯನ್ನು ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.</p>.ಬಿಜೆಪಿ ಟಿಕೆಟ್ ನಿರಾಕರಣೆ: ಕೇರಳದಲ್ಲಿ ಆರ್ಎಸ್ಎಸ್ ಕಾರ್ಯಕರ್ತ ಆತ್ಮಹತ್ಯೆ.ದೇಶದ ಮುಂಚೂಣಿ ಕಮ್ಯುನಿಸ್ಟ್ ನಾಯಕ ಸೀತಾರಾಮ್ ಯೆಚೂರಿಗೆ ಅಂತಿಮ ‘ಲಾಲ್ ಸಲಾಂ’.<p>ಚೀನಾ ಕಮ್ಯುನಿಸ್ಟ್ ಪಕ್ಷದ ಅಂತರರಾಷ್ಟ್ರೀಯ ವಿಭಾಗದ ಉಪ ಸಚಿವ ಸನ್ ಹೈಯಾನ್ ನೇತೃತ್ವದ ನಿಯೋಗ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಸೋಮವಾರ ಭೇಟಿ ನೀಡಿತ್ತು. ನಿಯೋಗದೊಂದಿಗೆ ಭಾರತದಲ್ಲಿರುವ ಚೀನಾದ ರಾಯಭಾರಿ ಕ್ಸು ಫೀಹಾಂಗ್ ಅವರು ಇದ್ದರು.</p><p>ಈ ಸಭೆಯಲ್ಲಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇತೃತ್ವದ ಬಿಜೆಪಿ ನಿಯೋಗವು 'ಬಿಜೆಪಿ ಮತ್ತು ಸಿಪಿಸಿ ನಡುವಿನ ಸಂವಹನ ವೃದ್ಧಿಗೊಳಿಸುವ' ಕುರಿತು ಚರ್ಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರನ್ನು ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗವೊಂದು ದೆಹಲಿಯಲ್ಲಿ ಮಂಗಳವಾರ ಭೇಟಿ ಮಾಡಿದೆ.</p><p>ಹೊಸಬಾಳೆ ಅವರೊಂದಿಗೆ ನಿಯೋಗ ಒಂದು ಗಂಟೆ ಕಾಲ ಚರ್ಚೆ ನಡೆಸಿದೆ ಎಂದು ತಿಳಿದು ಬಂದಿದೆ.</p><p>ಚೀನಾದ ಮನವಿ ಮೇರೆಗೆ ಈ ಸಭೆಯನ್ನು ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.</p>.ಬಿಜೆಪಿ ಟಿಕೆಟ್ ನಿರಾಕರಣೆ: ಕೇರಳದಲ್ಲಿ ಆರ್ಎಸ್ಎಸ್ ಕಾರ್ಯಕರ್ತ ಆತ್ಮಹತ್ಯೆ.ದೇಶದ ಮುಂಚೂಣಿ ಕಮ್ಯುನಿಸ್ಟ್ ನಾಯಕ ಸೀತಾರಾಮ್ ಯೆಚೂರಿಗೆ ಅಂತಿಮ ‘ಲಾಲ್ ಸಲಾಂ’.<p>ಚೀನಾ ಕಮ್ಯುನಿಸ್ಟ್ ಪಕ್ಷದ ಅಂತರರಾಷ್ಟ್ರೀಯ ವಿಭಾಗದ ಉಪ ಸಚಿವ ಸನ್ ಹೈಯಾನ್ ನೇತೃತ್ವದ ನಿಯೋಗ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಸೋಮವಾರ ಭೇಟಿ ನೀಡಿತ್ತು. ನಿಯೋಗದೊಂದಿಗೆ ಭಾರತದಲ್ಲಿರುವ ಚೀನಾದ ರಾಯಭಾರಿ ಕ್ಸು ಫೀಹಾಂಗ್ ಅವರು ಇದ್ದರು.</p><p>ಈ ಸಭೆಯಲ್ಲಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇತೃತ್ವದ ಬಿಜೆಪಿ ನಿಯೋಗವು 'ಬಿಜೆಪಿ ಮತ್ತು ಸಿಪಿಸಿ ನಡುವಿನ ಸಂವಹನ ವೃದ್ಧಿಗೊಳಿಸುವ' ಕುರಿತು ಚರ್ಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>