‘ಶಿಯಾ ಸಮುದಾಯದ ಮುಖಂಡರಾದ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ, ರಾಜ್ಯ ಸಚಿವ ಮೊಹ್ಸಿನ್ ರಾಜಾ, ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಸೈಯದ್ ಹಸನ್ ರಿಜ್ವಿ, ಉತ್ತರ ಪ್ರದೇಶದ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಹೈದರ್ ಅಬ್ಬಾಸ್ ಅವರಿಗೆ ಬಿಜೆಪಿ ಸರ್ಕಾರವು ಗೌರವಯುತ ಸ್ಥಾನಗಳನ್ನು ನೀಡಿದೆ’ ಎಂದು ಹೇಳಿದ್ದಾರೆ.