ಗುರುವಾರ, 22 ಜನವರಿ 2026
×
ADVERTISEMENT
ADVERTISEMENT

ಶಬರಿಮಲೆ ಚಿನ್ನ ಕಳವು: ಕೇರಳ ವಿಧಾನಸಭೆಯಲ್ಲಿ ಆಡಳಿತ–ಪ್ರತಿಪಕ್ಷಗಳ ನಾಯಕರ ವಾಕ್ಸಮರ

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಬಂಧನಕ್ಕೆ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಒತ್ತಾಯ
Published : 22 ಜನವರಿ 2026, 13:35 IST
Last Updated : 22 ಜನವರಿ 2026, 13:35 IST
ಫಾಲೋ ಮಾಡಿ
Comments
ದೇವಸ್ವಂ ಸಚಿವ ವಿ.ಎನ್‌. ವಾಸವನ್‌ ರಾಜೀನಾಮೆಗೆ ಒತ್ತಾಯಿಸಿ ತಿರುವನಂತಪುರದ ‘ನಿಯಮಸಭಾ’ ಬಳಿ ಪ್ರತಿಭಟಿಸುತ್ತಿದ್ದ ಕಾಂಗ್ರೆಸ್‌ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಪ್ರಯೋಗಿಸಿದರು

ದೇವಸ್ವಂ ಸಚಿವ ವಿ.ಎನ್‌. ವಾಸವನ್‌ ರಾಜೀನಾಮೆಗೆ ಒತ್ತಾಯಿಸಿ ತಿರುವನಂತಪುರದ ‘ನಿಯಮಸಭಾ’ ಬಳಿ ಪ್ರತಿಭಟಿಸುತ್ತಿದ್ದ ಕಾಂಗ್ರೆಸ್‌ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಪ್ರಯೋಗಿಸಿದರು

–ಪಿಟಿಐ ಚಿತ್ರ

ಶಬರಿಮಲೆಯಿಂದ ನಾಪತ್ತೆಯಾಗಿರುವ ಚಿನ್ನವನ್ನು ಪೋಟಿ ಅವರು ಸೋನಿಯಾ ಗಾಂಧಿ ಅವರಿಗೆ ಮಾರಾಟ ಮಾಡಿದ್ದಾರೆ. ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು.
– ವಿ. ಶಿವನ್‌ಕುಟ್ಟಿ, ಶಿಕ್ಷಣ ಸಚಿವ
‘ಸಚಿವರ ಅವಹೇಳನಕಾರಿ ಹೇಳಿಕೆ ಕಡತದಿಂದ ತೆಗೆಯಿರಿ’
‘ಸೋನಿಯಾ ಗಾಂಧಿ ಅವರ ವಿರುದ್ಧ ಸಚಿವರಾದ ಎಂ.ಬಿ. ರಾಜೇಶ್‌ ವಿ.ಶಿವನ್‌ಕುಟ್ಟಿ ಹಾಗೂ ವೀಣಾ ಜಾರ್ಜ್‌ ಅವರು ನೀಡಿರುವ ಅವಹೇಳನಕಾರಿ ಹೇಳಿಕೆ ಹಾಗೂ ಆರೋಪಗಳನ್ನು ಕಡತದಿಂದ ತೆಗೆಯಬೇಕು’ ಎಂದು ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್‌ ಅವರು ಸಭಾಧ್ಯಕ್ಷ ಎ.ಎನ್‌. ಶಂಶೀರ್‌ ಅವರನ್ನು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT