<p><strong>ಗುವಾಹಟಿ</strong>: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ಕುಟುಂಬ ಸಮೇತ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಮೀಸಲು ಪ್ರದೇಶಗಳಿಗೆ ಭೇಟಿ ನೀಡಿ ಕಾಲಕಳೆದರು.</p><p>ಅಸ್ಸಾಂ ಮತ್ತು ಮೇಘಾಲಯ ಪ್ರವಾಸದಲ್ಲಿರುವ ತೆಂಡೂಲ್ಕರ್, ಪತ್ನಿ ಅಂಜಲಿ ಮತ್ತು ಮಗಳು ಸಾರಾ ಅವರೊಂದಿಗೆ ಸೋಮವಾರ ಕಾಜಿರಂಗಕ್ಕೆ ಭೇಟಿ ನೀಡಿದ್ದರು. </p>.ಜಲಮಂಡಳಿ: ಹಿಂಬಾಕಿ ವಸೂಲಿಗೆ ‘ಒಟಿಎಸ್’.ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್: ಬಸವರಾಜ ರಾಯರಡ್ಡಿ. <p>ಹುಲಿ ಮೀಸಲು ಪ್ರದೇಶಗಳಲ್ಲಿ ತೆಂಡೂಲ್ಕರ್ ಜೀಪ್ ಸಫಾರಿ ಮಾಡಿದರು. ಪಶ್ಚಿಮ ಬಾಗೋರಿ ಮತ್ತು ಕೇಂದ್ರ ಕೊಹೊರಾದ ಹುಲಿ ಮೀಸಲು ಪ್ರದೇಶಗಳಲ್ಲಿ ರಾಯಲ್ ಬಂಗಾಳದ ಹುಲಿಗಳನ್ನು ವೀಕ್ಷಿಸಿದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p><p>ಭೇಟಿ ವೇಳೆ ಮಾವುತರರು ಸೇರಿದಂತೆ ಮಹಿಳಾ ಅರಣ್ಯ ಸಿಬ್ಬಂದಿಯೊಂದಿಗೆ ಕೆಲ ಕಾಲ ಸಂವಾದ ನಡೆಸಿದರು.</p>. <p>ಇಂದು (ಬುಧವಾರ) ಗುವಾಹಟಿ ತಲುಪಿ ಪ್ರಸಿದ್ಧ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.</p>.IPL ಬೆಟ್ಟಿಂಗ್ ಕುರಿತು ಸ್ಟೇಟಸ್: ‘ರೀಲ್ಸ್ ಸ್ಟಾರ್’ಗಳಿಗೆ ಪೊಲೀಸರ ಎಚ್ಚರಿಕೆ.ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಮರಳಲು ಒಬಿಸಿ, ಮಹಿಳೆಯರ ಬೆಂಬಲ ಅಗತ್ಯ: ರಾಹುಲ್.Kannada Movie: ‘ಅಮೆಜಾನ್ ಪ್ರೈಂ’ನಲ್ಲಿ ‘ಪಾರು ಪಾರ್ವತಿ’ .ಫ್ಯಾಕ್ಟ್ ಚೆಕ್ | ಮೋದಿ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂಬುದು ಸುಳ್ಳು ಸುದ್ದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ಕುಟುಂಬ ಸಮೇತ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಮೀಸಲು ಪ್ರದೇಶಗಳಿಗೆ ಭೇಟಿ ನೀಡಿ ಕಾಲಕಳೆದರು.</p><p>ಅಸ್ಸಾಂ ಮತ್ತು ಮೇಘಾಲಯ ಪ್ರವಾಸದಲ್ಲಿರುವ ತೆಂಡೂಲ್ಕರ್, ಪತ್ನಿ ಅಂಜಲಿ ಮತ್ತು ಮಗಳು ಸಾರಾ ಅವರೊಂದಿಗೆ ಸೋಮವಾರ ಕಾಜಿರಂಗಕ್ಕೆ ಭೇಟಿ ನೀಡಿದ್ದರು. </p>.ಜಲಮಂಡಳಿ: ಹಿಂಬಾಕಿ ವಸೂಲಿಗೆ ‘ಒಟಿಎಸ್’.ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್: ಬಸವರಾಜ ರಾಯರಡ್ಡಿ. <p>ಹುಲಿ ಮೀಸಲು ಪ್ರದೇಶಗಳಲ್ಲಿ ತೆಂಡೂಲ್ಕರ್ ಜೀಪ್ ಸಫಾರಿ ಮಾಡಿದರು. ಪಶ್ಚಿಮ ಬಾಗೋರಿ ಮತ್ತು ಕೇಂದ್ರ ಕೊಹೊರಾದ ಹುಲಿ ಮೀಸಲು ಪ್ರದೇಶಗಳಲ್ಲಿ ರಾಯಲ್ ಬಂಗಾಳದ ಹುಲಿಗಳನ್ನು ವೀಕ್ಷಿಸಿದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p><p>ಭೇಟಿ ವೇಳೆ ಮಾವುತರರು ಸೇರಿದಂತೆ ಮಹಿಳಾ ಅರಣ್ಯ ಸಿಬ್ಬಂದಿಯೊಂದಿಗೆ ಕೆಲ ಕಾಲ ಸಂವಾದ ನಡೆಸಿದರು.</p>. <p>ಇಂದು (ಬುಧವಾರ) ಗುವಾಹಟಿ ತಲುಪಿ ಪ್ರಸಿದ್ಧ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.</p>.IPL ಬೆಟ್ಟಿಂಗ್ ಕುರಿತು ಸ್ಟೇಟಸ್: ‘ರೀಲ್ಸ್ ಸ್ಟಾರ್’ಗಳಿಗೆ ಪೊಲೀಸರ ಎಚ್ಚರಿಕೆ.ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಮರಳಲು ಒಬಿಸಿ, ಮಹಿಳೆಯರ ಬೆಂಬಲ ಅಗತ್ಯ: ರಾಹುಲ್.Kannada Movie: ‘ಅಮೆಜಾನ್ ಪ್ರೈಂ’ನಲ್ಲಿ ‘ಪಾರು ಪಾರ್ವತಿ’ .ಫ್ಯಾಕ್ಟ್ ಚೆಕ್ | ಮೋದಿ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂಬುದು ಸುಳ್ಳು ಸುದ್ದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>