ಕೇಂದ್ರ ಸಚಿವ ಸಂಜೀವ್ ಬಲ್ಯಾನ್, ಬಿಜೆಪಿ ಮಾಜಿ ಸಂಸದ ಭರತೇಂದು ಸಿಂಗ್, ಬಿಜೆಪಿ ಮಾಜಿ ಶಾಸಕ ಉಮೇಶ್ ಮಲಿಕ್, ಗಾಜಿಯಾಬಾದ್ನ ದಾಸ್ನಾದೇವಿ ದೇವಸ್ಥಾನದ ಅರ್ಚಕ ಆಚಾರ್ಯ ನರ್ಶಿಗಾನಂದ್, ಮಾಜಿ ಬ್ಲಾಕ್ ಪ್ರಮುಖ್ ವೀರೇಂದ್ರ ಸಿಂಗ್ ಸೇರಿದಂತೆ ಹಲವು ಆರೋಪಿಗಳು ನಿಷೇಧಾಜ್ಞೆ ಉಲ್ಲಂಘನೆ ಆರೋಪ ಎದುರಿಸುತ್ತಿದ್ದಾರೆ. ಈ ಗಲಭೆಯಲ್ಲಿ 60 ಜನರು ಮೃತರಾಗಿದ್ದು, 40,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿತ್ತು.