ಕೋವಿಡ್ ಸೋಂಕು ತಡೆ ನಿಟ್ಟಿನಲ್ಲಿ ರಾತ್ರಿ 11ರಿಂದ ಬೆಳಗ್ಗೆ 5ರ ವರೆಗೆ ನಿಷೇಧವಿದ್ದುದರಿಂದ ಕಾಕಡ್ ಆರತಿ ಮತ್ತು ಶೇಜ್ ಆರತಿಯಲ್ಲಿ ಪಾಲ್ಗೊಳ್ಳಲು ಭಕ್ತರಿಗೆ ಸಾಧ್ಯವಾಗುತ್ತಿರಲಿಲ್ಲ. ವಿಶೇಷ ಆರತಿಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಭಕ್ತರು ಒತ್ತಾಯಿಸಿದ್ದರು' ಎಂದು ಶ್ರೀ ಸಾಯಿಬಾಬಾ ಸಂಸ್ಥಾನ ಟ್ರಸ್ಟ್ನ ಮುಖ್ಯಸ್ಥೆ ಭಾಗ್ಯಶ್ರೀ ಬನಾಯತ್ ತಿಳಿಸಿದ್ದಾರೆ.