<p><strong>ಅಮರಾವತಿ:</strong>1985ರ ಬ್ಯಾಚ್ನ ಐಎಎಸ್ ಅಧಿಕಾರಿ ಡಾ.ಸಮೀರ್ ಶರ್ಮಾ ಅವರು ಆಂಧ್ರ ಪ್ರದೇಶದ ಮುಖ್ಯಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು.</p>.<p>ಈವರೆಗೆ ಮುಖ್ಯಕಾರ್ಯದರ್ಶಿಯಾಗಿದ್ದ1987ರ ಬ್ಯಾಚ್ನ ಅಧಿಕಾರಿ ಆದಿತ್ಯನಾಥ್ ದಾಸ್ ಅವರು ಇತ್ತೀಚೆಗೆ ನಿವೃತ್ತರಾದರು. ಅವರ ಸ್ಥಾನಕ್ಕೆ ಶರ್ಮಾ ನೇಮಕವಾಗಿದ್ದಾರೆ.</p>.<p>ಶರ್ಮಾ ಅವರು ಈ ವರ್ಷದ ನವೆಂಬರ್30ರಂದು ನಿವೃತರಾಗಲಿದ್ದಾರೆ. ಆದಾಗ್ಯೂ ಅವರಸೇವಾವಧಿಯನ್ನು ವಿಸ್ತರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.</p>.<p>ಕೇಂದ್ರದ ಅಧಿಕಾರಿಯಾಗಿ ಭಾರತೀಯಕಾರ್ಪೊರೇಟ್ ವ್ಯವಹಾರಗಳ ಸಂಸ್ಥೆಯ ನಿರ್ದೇಶಕರಾಗಿದ್ದ ಅವರು ರಾಜ್ಯ ಕೇಡರ್ಗೆ ಈ ವರ್ಷದ ಜುಲೈನಲ್ಲಿ ಮರಳಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಅಮರಾವತಿ:</strong>1985ರ ಬ್ಯಾಚ್ನ ಐಎಎಸ್ ಅಧಿಕಾರಿ ಡಾ.ಸಮೀರ್ ಶರ್ಮಾ ಅವರು ಆಂಧ್ರ ಪ್ರದೇಶದ ಮುಖ್ಯಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು.</p>.<p>ಈವರೆಗೆ ಮುಖ್ಯಕಾರ್ಯದರ್ಶಿಯಾಗಿದ್ದ1987ರ ಬ್ಯಾಚ್ನ ಅಧಿಕಾರಿ ಆದಿತ್ಯನಾಥ್ ದಾಸ್ ಅವರು ಇತ್ತೀಚೆಗೆ ನಿವೃತ್ತರಾದರು. ಅವರ ಸ್ಥಾನಕ್ಕೆ ಶರ್ಮಾ ನೇಮಕವಾಗಿದ್ದಾರೆ.</p>.<p>ಶರ್ಮಾ ಅವರು ಈ ವರ್ಷದ ನವೆಂಬರ್30ರಂದು ನಿವೃತರಾಗಲಿದ್ದಾರೆ. ಆದಾಗ್ಯೂ ಅವರಸೇವಾವಧಿಯನ್ನು ವಿಸ್ತರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.</p>.<p>ಕೇಂದ್ರದ ಅಧಿಕಾರಿಯಾಗಿ ಭಾರತೀಯಕಾರ್ಪೊರೇಟ್ ವ್ಯವಹಾರಗಳ ಸಂಸ್ಥೆಯ ನಿರ್ದೇಶಕರಾಗಿದ್ದ ಅವರು ರಾಜ್ಯ ಕೇಡರ್ಗೆ ಈ ವರ್ಷದ ಜುಲೈನಲ್ಲಿ ಮರಳಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>