‘ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮಾತನಾಡಿ, ‘ಇಡೀ ವಿಶ್ವಕ್ಕೆ ಸಂಕಟ ಎದುರಾದಾಗ ಪ್ರತಿಯೊಂದು ರಾಷ್ಟ್ರವೂ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರತ್ತ ಭರವಸೆಯ ದೃಷ್ಟಿ ಹರಿಸುತ್ತದೆ. ಹಾಗಾಗಿ, ಸನಾತನ ಧರ್ಮ ಹಾಗೂ ಭಾರತದಿಂದ ಮಾತ್ರ ಜಗತ್ತಿನಲ್ಲಿ ಶಾಂತಿ ಸ್ಥಾಪನೆಧ್ಯ. ಬೇರೆ ಯಾರಿಂದಲೂ ಇದು ಸಾಧ್ಯವಿಲ್ಲ’ ಎಂದು ಹೇಳಿದರು.