ನಾವು ಸನಾತನ ಧರ್ಮದ ಬಗ್ಗೆ ಕೇಳಿದ್ದು ಪೆರಿಯಾರ್ ಅವರಿಂದ. ಇಡೀ ರಾಜ್ಯ ಪೆರಿಯಾರ್ ಅವರನ್ನು ತಮ್ಮವರೆಂದು ಹೇಳಬಹುದು ಆದರೆ ಯಾವುದೇ ರಾಜಕೀಯ ಪಕ್ಷಗಳು ಪೆರಿಯಾರ್ ಅವರನ್ನು ತಮ್ಮವರೆಂದು ಹೇಳಿಕೊಳ್ಳುವಂತಿಲ್ಲ ಎಂದು ಕಮಲ್ ಹಾಸನ್ ಹೇಳಿದರು.
ಪರಿಯಾರ್ ಅವರು ಆರಂಭದಲ್ಲಿ ದೇವಾಲಯದೊಂದರಲ್ಲಿ ಪೂಜೆ ಮಾಡುತ್ತಿದ್ದರು. ನಂತರ ಜನಸೇವೆ ಮಾಡುವುದೇ ದೊಡ್ಡ ಸೇವೆ ಎಂದು ಅರಿತು ಬದುಕಿದರು ಎಂದು ಕಮಲ್ ಹಾಸನ್ ಹೇಳಿದರು.