ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಸಂದೇಶ್‌ಖಾಲಿ | ಪ್ರಕರಣ ಹಿಂಪಡೆಯಲು ಸಂತ್ರಸ್ತೆಯರಿಗೆ ಒತ್ತಾಯ: ಮಹಿಳಾ ಆಯೋಗ

Published : 10 ಮೇ 2024, 16:00 IST
Last Updated : 10 ಮೇ 2024, 16:00 IST
ಫಾಲೋ ಮಾಡಿ
Comments
ಹೈಕೋರ್ಟ್‌ ಮೊರೆ ಹೋದ ಬಿಜೆಪಿ ನಾಯಕ
ತಂತ್ರಜ್ಞಾನದ ನೆರವಿನಿಂದ ತಮ್ಮ ಧ್ವನಿಯನ್ನು ಅನುಕರಿಸಿ ಸಿದ್ಧಪಡಿಸಿರುವ ವಿಡಿಯೊವನ್ನು ಮಾನಹಾನಿ ಮಾಡುವ ಉದ್ದೇಶದಿಂದ ಬಿಡುಗಡೆ ಮಾಡಲಾಗಿದೆ ಎಂದಿರುವ ಸಂದೇಶ್‌ಖಾಲಿಯ ಬಿಜೆಪಿ ನಾಯಕ ಗಂಗಾಧರ್‌ ಕೋಯಲ್ ಎಂಬುವರು ಕೇಂದ್ರ ಸಂಸ್ಥೆಗಳಿಂದ ತನಗೆ ಭದ್ರತೆ ಒದಗಿಸುವಂತೆ ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ ಇತ್ತೀಚೆಗೆ ಕೋಯಲ್‌ ಅವರಿಗೆ ಸಂಬಂಧಿಸಿದ ಕುಟುಕು ಕಾರ್ಯಾಚರಣೆಯ ವಿಡಿಯೊವನ್ನು ಹಂಚಿಕೊಂಡಿತ್ತು. ಇಂತಹ ವಿಡಿಯೊಗಳು ಸಂದೇಶ್‌ಖಾಲಿಯಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಸುತ್ತವೆ ಮತ್ತು ತಮ್ಮ ಸುರಕ್ಷತೆಗೆ ಧಕ್ಕೆ ತರುತ್ತದೆ ಎಂದು ಅವರು ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ. ಈ ಕುರಿತ ಅರ್ಜಿಯ ವಿಚಾರಣೆ ಸೋಮವಾರ ನಡೆಯುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT