<p><strong>ಮುಂಬೈ:</strong> ಸಂಜಯ್ ರಾವುತ್ ಮಾಡಿರುವ ₹ 2 ಸಾವಿರ ಕೋಟಿ ಡೀಲ್ ಆರೋಪಕ್ಕೆ ಬಿಜೆಪಿ ಭಾನುವಾರ ತಿರುಗೇಟು ನೀಡಿದೆ.</p>.<p>ಈ ಕುರಿತಂತೆ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಮಾತನಾಡಿ, ಸಂಜಯ್ ರಾವುತ್ ಅವರು ಮಹಾರಾಷ್ಟ್ರದ ರಾಹುಲ್ ಗಾಂಧಿ ಎಂದು ವ್ಯಂಗ್ಯವಾಡಿದ್ದಾರೆ.</p>.<p>ಸಿಎಂ ಏಕನಾಥ್ ಶಿಂಧೆ ಬಣಕ್ಕೆ ಶಿವಸೇನೆ ಪಕ್ಷದ ಹೆಸರು ಮತ್ತು ಬಿಲ್ಲು ಬಾಣದ ಚಿಹ್ನೆಯನ್ನು ನೀಡುವ ವಿಚಾರದಲ್ಲಿ ₹ 2 ಸಾವಿರ ಕೋಟಿ ಡೀಲ್ ನಡೆದಿದೆ ಎಂದು ಆರೋಪಿಸಿದ್ದರು. </p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಸಂಜಯ್ ರಾವುತ್ ಮಾಡಿರುವ ₹ 2 ಸಾವಿರ ಕೋಟಿ ಡೀಲ್ ಆರೋಪಕ್ಕೆ ಬಿಜೆಪಿ ಭಾನುವಾರ ತಿರುಗೇಟು ನೀಡಿದೆ.</p>.<p>ಈ ಕುರಿತಂತೆ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಮಾತನಾಡಿ, ಸಂಜಯ್ ರಾವುತ್ ಅವರು ಮಹಾರಾಷ್ಟ್ರದ ರಾಹುಲ್ ಗಾಂಧಿ ಎಂದು ವ್ಯಂಗ್ಯವಾಡಿದ್ದಾರೆ.</p>.<p>ಸಿಎಂ ಏಕನಾಥ್ ಶಿಂಧೆ ಬಣಕ್ಕೆ ಶಿವಸೇನೆ ಪಕ್ಷದ ಹೆಸರು ಮತ್ತು ಬಿಲ್ಲು ಬಾಣದ ಚಿಹ್ನೆಯನ್ನು ನೀಡುವ ವಿಚಾರದಲ್ಲಿ ₹ 2 ಸಾವಿರ ಕೋಟಿ ಡೀಲ್ ನಡೆದಿದೆ ಎಂದು ಆರೋಪಿಸಿದ್ದರು. </p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>