ಭಾನುವಾರ, 26 ಅಕ್ಟೋಬರ್ 2025
×
ADVERTISEMENT
ADVERTISEMENT

ಮಹಾರಾಷ್ಟ್ರ | ಸತಾರಾ ವೈದ್ಯೆ ಆತ್ಮಹತ್ಯೆ ಪ್ರಕರಣ: ಪಿಎಸ್‌ಐ, ಟೆಕಿ ಬಂಧನ

Published : 25 ಅಕ್ಟೋಬರ್ 2025, 15:34 IST
Last Updated : 25 ಅಕ್ಟೋಬರ್ 2025, 15:34 IST
ಫಾಲೋ ಮಾಡಿ
Comments
ಮಹಾಯುತಿ ಸರ್ಕಾರ ಪೊಲೀಸರನ್ನು ಪದೇ ಪದೇ ರಕ್ಷಿಸುತ್ತಿರುವುದರಿಂದ ಪೊಲೀಸ್ ದೌರ್ಜನ್ಯ ಹೆಚ್ಚಳವಾಗಿದೆ. ಕೇವಲ ತನಿಖೆಗೆ ಆದೇಶಿಸಿದರೆ ಸಾಕಾಗುವುದಿಲ್ಲ. ಆರೋಪಿ ಅಧಿಕಾರಿಯನ್ನು ಕೆಲಸದಿಂದ ವಜಾ ಮಾಡಬೇಕು
- ವಿಜಯ ವಡೆಟ್ಟಿವಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ
ತಪ್ಪಿತಸ್ಥರನ್ನು ಶಿಕ್ಷಿಸಿ: ವೈದ್ಯರ ಸಂಘಗಳ ಆಗ್ರಹ
ಅತ್ಯಾಚಾರ ಮತ್ತು ಮಾನಸಿಕ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆಗೈದ ವೈದ್ಯಯ ಸಾವಿನ ಪ‍್ರಕರಣದ ಬಗ್ಗೆ ಭಾರತೀಯ ವೈದ್ಯಕೀಯ ಸಂಘ–ಮಹಾರಾಷ್ಟ್ರ ರಾಜ್ಯ (ಐಎಂಎ) ಮತ್ತು ಅಖಿಲ ಭಾರತ ವೈದ್ಯಕೀಯ ಸಂಘಗಳ ಒಕ್ಕೂಟ (ಎಫ್‌ಎಐಎಂಎ) ಆಕ್ರೋಶ ವ್ಯಕ್ತಪಡಿಸಿದೆ. ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಮಾಹಿತಿ ಬಹಿರಂಗಪಡಿಸುವವರಿಗೆ ರಕ್ಷಣೆ ಒದಗಿಸಬೇಕು ಎಂದು ಸಂಘಗಳು ಒತ್ತಾಯಿಸಿವೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT