ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಮತ್ತು ಸಂಬಂಧಪಟ್ಟ ಇತರರಿಗೆ ನೋಟಿಸ್ ನೀಡುವುದಾಗಿ ಮತ್ತು ಹಿರಿಯ ವಕೀಲ ರಾಜಶೇಖರ್ ರಾವ್ ಅವರನ್ನು ಈ ಮೊಕದ್ದಮೆಯಲ್ಲಿ ಅಮಿಕಸ್ ಕ್ಯೂರಿಯನ್ನಾಗಿ ನೇಮಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.ಜೊತೆಗೆ, ನವೆಂಬರ್ 7ರಂದು ಅರ್ಜಿಯನ್ನು ಪರಿಶೀಲಿಸುವುದಾಗಿ ಹೇಳಿದೆ.