ತಮ್ಮ ಅರ್ಜಿಗಳ ತುರ್ತು ವಿಚಾರಣೆಗೆ ಕೋರಿದ್ದ ವಕೀಲರಾದ ಎಂ.ಎಲ್. ಶರ್ಮಾ ಮತ್ತು ಸಿ.ಯು. ಸಿಂಗ್ ಅವರ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ. ಪರ್ದಿವಾಲಾ ಅವರಿದ್ದ ತ್ರಿಸದಸ್ಯ ಪೀಠ ಪುರಸ್ಕರಿಸಿದೆ.
ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ಜನರನ್ನು ಬಂಧಿಸುವ ಕೆಲಸ ಆಗುತ್ತಿದೆ ಎಂದು ಶರ್ಮಾ, ನ್ಯಾಯಾಲಯದ ಗಮನ ಸೆಳೆದರು.