ನವದೆಹಲಿ: ಶ್ರವಣ ದೋಷವುಳ್ಳ ವಕೀಲರು ಮತ್ತು ಕಕ್ಷಿದಾರರು ನ್ಯಾಯಾಲಯದ ಕಲಾಪಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಬೇಕು ಎಂಬ ಉದ್ದೇಶದಿಂದ ಸುಪ್ರೀಂ ಕೋರ್ಟ್ ಸಂಕೇತ ಭಾಷೆಯ (ಸಂಜ್ಞೆ ಭಾಷೆ) ಸಂವಹನಕಾರರನ್ನು ಶುಕ್ರವಾರ ನೇಮಿಸಿದೆ ಎಂದು ಮುಖ್ಯಮಂತ್ರಿ ನ್ಯಾಯಮೂರ್ತಿ (ಸಿಜೆಐ) ಡಿ.ವೈ.ಚಂದ್ರಚೂಡ್ ಹೇಳಿದರು.