ನವದೆಹಲಿ: ‘ಮೋದಿ ಉಪನಾಮ’ಕ್ಕೆ ಸಂಬಂಧಿಸಿದಂತೆ 2019ರ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ತಮಗೆ ಶಿಕ್ಷೆ ವಿಧಿಸುವುದನ್ನು ತಡೆಯಲು ಕೋರಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಗುಜರಾತ್ ಹೈಕೋರ್ಟ್ನ ನ್ಯಾಯಮೂರ್ತಿ ಹೇಮಂತ್ ಎಂ. ಪ್ರಚ್ಛಕ್ ಸೇರಿದಂತೆ ದೇಶದ ವಿವಿಧ ಹೈಕೋರ್ಟ್ಗಳ 23 ನ್ಯಾಯಮೂರ್ತಿಗಳ ವರ್ಗಾವಣೆಗೆ ಸುಪ್ರೀಂ ಕೋರ್ಟ್ನ ಕೊಲಿಜಿಯಂ ಶಿಫಾರಸು ಮಾಡಿದೆ.