ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ, ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಮತ್ತು ಕೆ.ಎಂ. ಜೋಸೆಫ್ ಅವರಿದ್ದ ನ್ಯಾಯಪೀಠವು ಸಂಬಂಧಿಸಿ ಸುದ್ದಿ ತಾಣವೊಂದರಲ್ಲಿ ಪ್ರಕಟವಾದ ವರದಿಯನ್ನುವರ್ಮಾ ಅವರ ವಕೀಲ ಫಾಲಿ ಎಸ್. ನಾರಿಮನ್ ಅವರಿಗೆ ನೀಡಿ ಅಸಮಾಧಾನ ವ್ಯಕ್ತಪಡಿಸಿತು. ಈ ವೇಳೆ, ವರ್ಮಾ ಅವರ ಪ್ರತಿಕ್ರಿಯೆ ಮಾಧ್ಯಮಕ್ಕೆ ಸೋರಿಕೆಯಾಗಿರುವುದಕ್ಕೆ ನಾರಿಮನ್ ಕೂಡ ಆಘಾತ ವ್ಯಕ್ತಪಡಿಸಿದರು.