ನ್ಯಾಯಮೂರ್ತಿಗಳಾದ ಎಂ.ಆರ್. ಷಾ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ಪೀಠದ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಗೌರವ್ ಭಾಟಿಯಾ, ಆರ್ಪಿ ಕಾಯ್ದೆ ಮತ್ತು ಸಂವಿಧಾನವನ್ನು ಉಲ್ಲಂಘಿಸಿ ರಾಜಕೀಯ ಪಕ್ಷಗಳು ತಮ್ಮಪಕ್ಷದ ಹೆಸರು ಮತ್ತು ಬಾವುಟದಲ್ಲಿ ಧಾರ್ಮಿಕ ಅರ್ಥವನ್ನು ಹೊಂದಬಹುದೇ ಎಂದು ನ್ಯಾಯಪೀಠಕ್ಕೆ ಕೇಳಿದರು.