ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲೋಪಥಿ ವೈದ್ಯರಿಗೆ ಅವಮಾನಿಸುವ ರೀತಿ ಜಾಹೀರಾತು: ರಾಮದೇವ್‌ಗೆ ‘ಸುಪ್ರೀಂ’ ತರಾಟೆ

Last Updated 23 ಆಗಸ್ಟ್ 2022, 19:44 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌–19 ಪಿಡುಗಿನ ಸಂದರ್ಭದಲ್ಲಿ ಅಲೋಪಥಿ ಚಿಕಿತ್ಸಾಪದ್ಧತಿ ಹಾಗೂ ಈ ಪದ್ಧತಿಯ ವೈದ್ಯರಿಗೆ ಅವಮಾನಿಸುವ ರೀತಿಯಲ್ಲಿ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಯೋಗ ಗುರು ಬಾಬಾ ರಾಮದೇವ್‌ ಅವರನ್ನು ಸುಪ್ರೀಂಕೋರ್ಟ್‌ ಮಂಗಳವಾರ ತರಾಟೆಗೆ ತೆಗೆದುಕೊಂಡಿತು.

‘ಅಲೋಪಥಿಯಂತಹ ಆಧುನಿಕ ಚಿಕಿತ್ಸಾಪದ್ಧತಿಯನ್ನು ಟೀಕಿಸುವ ವೇಳೆ ಸಂಯಮ ಇರಲಿ’ ಎಂದು ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ನ್ಯಾಯಪೀಠ, ರಾಮದೇವ್‌ ಅವರಿಗೆ ಸೂಚಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT