ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಹಾಗೂ ಮನೋಜ್ ಮಿಶ್ರಾ ಅವರಿದ್ದ ತ್ರಿಸದಸ್ಯ ನ್ಯಾಯಪೀಠವು, ‘ತಿದ್ದುಪಡಿ ಕಾನೂನು ಪ್ರಶ್ನಿಸಿ ಈಗಾಗಲೇ ದೆಹಲಿ ಸರ್ಕಾರವು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ಹಾಗಾಗಿ, ಹೊಸದಾಗಿ ಅರ್ಜಿ ಸ್ವೀಕರಿಸುವುದಿಲ್ಲ’ ಎಂದು ಹೇಳಿತು.