ಸರ್ಕಾರದ ಸಾಧನೆಗಳನ್ನು ಎತ್ತಿತೋರಿಸುವಂತೆ ಸರ್ಕಾರಿ ನೌಕರರಿಗೆ ಸೂಚಿಸಿ ರಕ್ಷಣಾ ವ್ಯವಹಾರಗಳ ಮಹಾಲೇಖಪಾಲರು (ಸಿಜಿಡಿಎ) ಹೊರಡಿಸಿದ್ದ ಒಂದು ಪತ್ರ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಗೊಳಿಸುವಂತೆ ಕೋರಿ ಇಎಎಸ್ ಶರ್ಮ ಮತ್ತು ಜಗದೀಶ್ ಎಸ್. ಛೋಕರ್ ಎಂಬುವವರು ಪಿಐಎಲ್ ಸಲ್ಲಿಸಿದ್ದರು.