<p><strong>ನವದೆಹಲಿ:</strong> ನ್ಯಾಯಾಂಗದ ಕುರಿತು ಮಾಡಿದ ಟ್ವೀಟ್ಗೆ ಸಂಬಂಧಿಸಿದಂತೆ ಪತ್ರಕರ್ತ ರಾಜ್ದೀಪ್ ಸರ್ದೇಸಾಯಿ ಅವರ ವಿರುದ್ಧ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡಿದೆ.</p>.<p>ಪರ್ತಕರ್ತ ರಾಜ್ದೀಪ್ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆ ಆರಂಭಿಸುವಂತೆ ಆಸ್ತಾ ಖುರಾನಾ ಎಂಬುವವರು ವಕೀಲ ಪ್ರಕಾಶ್ ಪರಿಹಾರ್ ಎಂಬುವವರ ಮೂಲಕ ಸಂವಿಧಾನದ ವಿಧಿ 129ರ ಅಡಿಯಲ್ಲಿ ಸುಪ್ರೀಂ ಕೋರ್ಟ್ನ ಮುಖ್ಯನ್ಯಾಯಮೂರ್ತಿಗೆ ಸಲ್ಲಿಸಲಾಗಿದ್ದ ಆರ್ಜಿ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<p>ಇದಕ್ಕೂ ಹಿಂದೆ, 2020ರ ಸೆ. 17ರಂದು ರಾಜ್ದೀಪ್ ವಿರುದ್ಧ ನ್ಯಾಯಾಂಗ ನಿಂಧನೆ ಪ್ರಕರಣ ದಾಖಲಿಸಲು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರು ಅಸಮ್ಮತಿ ಸೂಚಿಸಿದ್ದರು.</p>.<p>'ಆರೋಪಿಯು ನ್ಯಾಯಾಲಯ ಅಂಗೀಕರಿಸಿದ ಪ್ರತಿಯೊಂದು ನಿರ್ಧಾರ / ತೀರ್ಪಿನ ಮೇಲೆ ಉದ್ದೇಶಪೂರ್ವಕವಾಗಿ ಅವಿಧೇಯ ಹೇಳಿಕೆ ನೀಡಿದ್ದಾರೆ. ಇದು ಭಾರತದ ನಾಗರಿಕರ ಮನಸ್ಸಿನಲ್ಲಿ ಭಾರತದ ಉನ್ನತ ನ್ಯಾಯಾಲಯದ ಕುರಿತು ಅಗೌರ ಸೃಷ್ಟಿ ಮಾಡುತ್ತದೆ,' ಎಂದು ಅರ್ಜಿಯಲ್ಲಿ ಹೇಳಲಾಗಿದೆ.</p>.<p><strong>ಯಾವ ಟ್ವೀಟ್ಗೆ ಸಂಬಂಧಿಸಿದಂತೆ ಪ್ರಕರಣ?</strong></p>.<p>ನ್ಯಾಯಾಂಗ ನಿಂಧನೆ ಪ್ರಕರಣದಲ್ಲಿ ವಕೀಲ ಪ್ರಶಾಂತ್ ಭೂಷಣ್ ಅವರು ತಪ್ಪಿತಸ್ಥರು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ರಾಜ್ದೀಪ್ ಸರ್ದೇಸಾಯಿ ಮಾಡಿದ ಟ್ವೀಟ್ಗಳು ಅವರಿಗೆ ಸಮಸ್ಯಾತ್ಮಕವಾಗಿ ಪರಿಣಮಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನ್ಯಾಯಾಂಗದ ಕುರಿತು ಮಾಡಿದ ಟ್ವೀಟ್ಗೆ ಸಂಬಂಧಿಸಿದಂತೆ ಪತ್ರಕರ್ತ ರಾಜ್ದೀಪ್ ಸರ್ದೇಸಾಯಿ ಅವರ ವಿರುದ್ಧ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡಿದೆ.</p>.<p>ಪರ್ತಕರ್ತ ರಾಜ್ದೀಪ್ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆ ಆರಂಭಿಸುವಂತೆ ಆಸ್ತಾ ಖುರಾನಾ ಎಂಬುವವರು ವಕೀಲ ಪ್ರಕಾಶ್ ಪರಿಹಾರ್ ಎಂಬುವವರ ಮೂಲಕ ಸಂವಿಧಾನದ ವಿಧಿ 129ರ ಅಡಿಯಲ್ಲಿ ಸುಪ್ರೀಂ ಕೋರ್ಟ್ನ ಮುಖ್ಯನ್ಯಾಯಮೂರ್ತಿಗೆ ಸಲ್ಲಿಸಲಾಗಿದ್ದ ಆರ್ಜಿ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<p>ಇದಕ್ಕೂ ಹಿಂದೆ, 2020ರ ಸೆ. 17ರಂದು ರಾಜ್ದೀಪ್ ವಿರುದ್ಧ ನ್ಯಾಯಾಂಗ ನಿಂಧನೆ ಪ್ರಕರಣ ದಾಖಲಿಸಲು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರು ಅಸಮ್ಮತಿ ಸೂಚಿಸಿದ್ದರು.</p>.<p>'ಆರೋಪಿಯು ನ್ಯಾಯಾಲಯ ಅಂಗೀಕರಿಸಿದ ಪ್ರತಿಯೊಂದು ನಿರ್ಧಾರ / ತೀರ್ಪಿನ ಮೇಲೆ ಉದ್ದೇಶಪೂರ್ವಕವಾಗಿ ಅವಿಧೇಯ ಹೇಳಿಕೆ ನೀಡಿದ್ದಾರೆ. ಇದು ಭಾರತದ ನಾಗರಿಕರ ಮನಸ್ಸಿನಲ್ಲಿ ಭಾರತದ ಉನ್ನತ ನ್ಯಾಯಾಲಯದ ಕುರಿತು ಅಗೌರ ಸೃಷ್ಟಿ ಮಾಡುತ್ತದೆ,' ಎಂದು ಅರ್ಜಿಯಲ್ಲಿ ಹೇಳಲಾಗಿದೆ.</p>.<p><strong>ಯಾವ ಟ್ವೀಟ್ಗೆ ಸಂಬಂಧಿಸಿದಂತೆ ಪ್ರಕರಣ?</strong></p>.<p>ನ್ಯಾಯಾಂಗ ನಿಂಧನೆ ಪ್ರಕರಣದಲ್ಲಿ ವಕೀಲ ಪ್ರಶಾಂತ್ ಭೂಷಣ್ ಅವರು ತಪ್ಪಿತಸ್ಥರು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ರಾಜ್ದೀಪ್ ಸರ್ದೇಸಾಯಿ ಮಾಡಿದ ಟ್ವೀಟ್ಗಳು ಅವರಿಗೆ ಸಮಸ್ಯಾತ್ಮಕವಾಗಿ ಪರಿಣಮಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>