ನಿರ್ವಹಣೆ ಮತ್ತು ಜೀವನಾಂಶ ಕೋರಿ ಬರುವ ವೈವಾಹಿಕ ವಿವಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಧರ್ಮ, ಜಾತಿ, ಜನಾಂಗ, ಲಿಂಗ, ಜನ್ಮಸ್ಥಳದ ತಾರತಮ್ಯವಿಲ್ಲದೆ ಎಲ್ಲರಿಗೂ ಏಕರೂಪವಾಗಿರುವ ಸೂಕ್ತಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ವಕೀಲರಾದ ಅಶ್ವಿನಿ ಉಪಾಧ್ಯಾಯ ಅರ್ಜಿ ಸಲ್ಲಿಸಿದ್ದರು.