ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ, ಪಂಕಜ್ ಮಿತ್ತಲ್ ಅವರ ಪೀಠವು, ಜಾರಿ ನಿರ್ದೇಶನಾಲಯದ ವಿರುದ್ಧ ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಜಿಲ್ಲಾಧಿಕಾರಿ ಜತೆಗೆ ತಮಿಳುನಾಡು ರಾಜ್ಯವೂ ವಿಚಿತ್ರ ಮತ್ತು ಅಸಮಾನ್ಯವಾದ ರಿಟ್ ಅರ್ಜಿ ಸಲ್ಲಿಸಿದೆ. ಇದು ಪರೋಕ್ಷವಾಗಿ ತನಿಖೆಯನ್ನು ಸ್ಥಗಿತಗೊಳಿಸುವ ಅಥವಾ ಹಳಿತಪ್ಪಿಸುವಂತಿದೆ ಎಂದು ಹೇಳಿತು.