‘26 ವಚನಗಳು ಭಯೋತ್ಪಾದನೆಗೆ ಉತ್ತೇಜನ ನೀಡುತ್ತವೆ. ಸಮಾನತೆ, ಕ್ಷಮಾದಾನ ಮತ್ತು ಸಹಿಷ್ಣುತೆಯೇ ಇಸ್ಲಾಂ ಧರ್ಮದ ಮೂಲ ಆಶಯಗಳು. ಆದರೆ, ಪವಿತ್ರ ಗಂಥದಲ್ಲಿನ ಈ ವಚನಗಳನ್ನು ವಿವಿಧ ರೀತಿಯಲ್ಲಿ ವಿಶ್ಲೇಷಿಸಲಾಗಿದೆ. ಇದರಿಂದ ಮೂಲ ಆಶಯದಿಂದ ಧರ್ಮವು ದೂರ ಸರಿಯುತ್ತಿದೆ’ ಎಂದು ರಿಜ್ವಿ ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.