ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರನ್ನೊಳಗೊಂಡ ಪೀಠವು ಇಲ್ಲಿಯವರೆಗೆ ರಾಮ ಸೇತು ವಿಷಯದಲ್ಲಿ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂಬುದನ್ನು ಗಮನಿಸಿದ ಬಳಿಕ ಸುಬ್ರಮಣಿಯನ್ ಅವರು ಸಲ್ಲಿಸಿರುವ ಪಿಐಎಲ್ ಅನ್ನು ವಿಚಾರಣೆಗೆ ಪಟ್ಟಿ ಮಾಡಲು ಸಮ್ಮತಿಸಿತು.