ಪ್ರಯಾಗರಾಜ್: ‘ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರಿಗೆ ತಲುಪಿಸುವಂತೆ ಸೂಚಿಸಿ, ನನ್ನ ಕಕ್ಷಿದಾರ ಬರೆದಿದ್ದ ಪತ್ರವನ್ನು ಈ ಇಬ್ಬರಿಗೆ ಕಳುಹಿಸಲಾಗುತ್ತಿದೆ’ ಎಂದು ಪಾತಕಿ ಹಾಗೂ ಮಾಜಿ ಸಂಸದ ಅತೀಕ್ ಅಹ್ಮದ್ ಪರ ವಕೀಲ ವಿಜಯ್ ಮಿಶ್ರಾ ಮಂಗಳವಾರ ಹೇಳಿದ್ದಾರೆ.