<p><strong>ಪ್ರತಾಪಗಢ:</strong> ಲಖನೌ–ವಾರಾಣಸಿ ಹೆದ್ದಾರಿಯಲ್ಲಿ ಬುಧವಾರ ಶಾಲಾ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ವಯಸ್ಸಿನ ಅಣ್ಣ–ತಂಗಿ ಮೃತಪಟ್ಟಿದ್ದಾರೆ. ಮೃತರಿಬ್ಬರು ಬೈಕ್ನಲ್ಲಿ ಪ್ರಯಾಣಿಸುತ್ತಿದ್ದರು.</p>.ಹಾನಗಲ್ | ಪೈಪ್ಲೈನ್ ಕಾಮಗಾರಿ ಸೃಷ್ಟಿಸಿದ ದುರವಸ್ಥೆ: ರಸ್ತೆಯಲ್ಲಿ ಅಪಘಾತ ನಿರಂತರ.<p>ನಿಖಿಲ್ (15) ಹಾಗೂ ಶಿಖಾ (13) ಮೃತರು. ಇವರಿಬ್ಬರು ಕೆಲಸದ ನಿಮಿತ್ತ ಸುಖಪಾಲ ನಗರಕ್ಕೆ ಪ್ರಯಾಣಿಸುತ್ತಿದ್ದರು. ಸುಖಪಾಲ ನಗರ ಸಮೀಪ ಪೆಟ್ರೋಲ್ ಬಂಕ್ ಬಳಿ ಶಾಲಾ ಬಸ್ ಡಿಕ್ಕಿ ಹೊಡೆದಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶೈಲೇಂದ್ರ ಲಾಲ್ ತಿಳಿಸಿದ್ದಾರೆ.</p><p>ನಿಖಿಲ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಶಿಖಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.</p>.ಆಂಧ್ರದಲ್ಲಿ ಅಪಘಾತ: ಬಾಗೇಪಲ್ಲಿಯ ನಾಲ್ವರ ಸಾವು.<p>ಎರಡೂ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಹೆಚ್ಚಿನ ತನಿಖೆಗೆ ಬಸ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.ಠಾಣೆ | 14 ವರ್ಷಗಳ ಹಿಂದಿನ ಅಪಘಾತ: 41.71 ಲಕ್ಷ ಪರಿಹಾರಕ್ಕೆ ನ್ಯಾಯಮಂಡಳಿ ಆದೇಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರತಾಪಗಢ:</strong> ಲಖನೌ–ವಾರಾಣಸಿ ಹೆದ್ದಾರಿಯಲ್ಲಿ ಬುಧವಾರ ಶಾಲಾ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ವಯಸ್ಸಿನ ಅಣ್ಣ–ತಂಗಿ ಮೃತಪಟ್ಟಿದ್ದಾರೆ. ಮೃತರಿಬ್ಬರು ಬೈಕ್ನಲ್ಲಿ ಪ್ರಯಾಣಿಸುತ್ತಿದ್ದರು.</p>.ಹಾನಗಲ್ | ಪೈಪ್ಲೈನ್ ಕಾಮಗಾರಿ ಸೃಷ್ಟಿಸಿದ ದುರವಸ್ಥೆ: ರಸ್ತೆಯಲ್ಲಿ ಅಪಘಾತ ನಿರಂತರ.<p>ನಿಖಿಲ್ (15) ಹಾಗೂ ಶಿಖಾ (13) ಮೃತರು. ಇವರಿಬ್ಬರು ಕೆಲಸದ ನಿಮಿತ್ತ ಸುಖಪಾಲ ನಗರಕ್ಕೆ ಪ್ರಯಾಣಿಸುತ್ತಿದ್ದರು. ಸುಖಪಾಲ ನಗರ ಸಮೀಪ ಪೆಟ್ರೋಲ್ ಬಂಕ್ ಬಳಿ ಶಾಲಾ ಬಸ್ ಡಿಕ್ಕಿ ಹೊಡೆದಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶೈಲೇಂದ್ರ ಲಾಲ್ ತಿಳಿಸಿದ್ದಾರೆ.</p><p>ನಿಖಿಲ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಶಿಖಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.</p>.ಆಂಧ್ರದಲ್ಲಿ ಅಪಘಾತ: ಬಾಗೇಪಲ್ಲಿಯ ನಾಲ್ವರ ಸಾವು.<p>ಎರಡೂ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಹೆಚ್ಚಿನ ತನಿಖೆಗೆ ಬಸ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.ಠಾಣೆ | 14 ವರ್ಷಗಳ ಹಿಂದಿನ ಅಪಘಾತ: 41.71 ಲಕ್ಷ ಪರಿಹಾರಕ್ಕೆ ನ್ಯಾಯಮಂಡಳಿ ಆದೇಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>