ತಮ್ಮನ್ನು ತಡೆದ ಪೊಲೀಸರ ಕ್ರಮಕ್ಕೆ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು. ಇತರ ಸಮುದಾಯದವರನ್ನು ಒಳಗೆ ಬಿಡುತ್ತಿರುವಾಗ ನನ್ನನ್ನು ಯಾಕೆ ಬಿಡುತ್ತಿಲ್ಲ. ನಾನು ಕೇಸರಿ ಬಟ್ಟೆ ಧರಿಸಿದ್ದರಿಂದ ತಡೆಯಲಾಗಿದೆ. ‘ನನ್ನನ್ನು ಅವಮಾನಿಸಿದ್ದಾರೆ. ಹಾಗಿದ್ದರೆ, ನನ್ನನ್ನು ಆಹ್ವಾನಿಸಿದ್ದು ಏಕೆ? ಎಂದು ಅವರು ಪ್ರಶ್ನೆ ಮಾಡಿದರು.