ಇವರಿಬ್ಬರೂ 1995ನೇ ಬ್ಯಾಚ್ನ ಐಪಿಎಸ್ ಅಧಿಕಾರಿಗಳಾಗಿದ್ದು, ಎ.ವೈ.ವಿ. ಕೃಷ್ಣ ಅವರು(ಅಸ್ಸಾಂ–ಮೇಘಾಲಯ ಕೇಡರ್) ಪ್ರಸ್ತುತ ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ(ಸಿಆರ್ಪಿಎಫ್) ಮಹಾ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವೇಣುಗೋಪಾಲ್ ಅವರು(ಹಿಮಾಚಲ ಪ್ರದೇಶ ಕೇಡರ್) ಪ್ರಸ್ತುತ ಸಿಬಿಐನ ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.